ಹೊನ್ನಾವರ ಸೆ.09 : ಅಂಕೋಲಾದ ಹಿಮಾಲಯ ಕಾಲೇಜಿನಲ್ಲಿ ನಡೆದ 2025-26 ನೆ ಶೈಕ್ಷಣಿಕ ವರ್ಷದ ಪದವಿಪೂರ್ವ ಕಾಲೇಜಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…
Category: kannada news
ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಒಟ್ಟು…
ಕರ್ನಾಟಕದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಬರುವ ಸೂಚನೆ
ಬೆಂಗಳೂರು, ಸೆಪ್ಟೆಂಬರ್ 09: ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿಸಿಲ ವಾತಾವರಣವಿದೆ, ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.…
ಟಿಎಪಿಸಿಎಂಎಸ್ ಚುನಾವಣೆ : ಮಂಕಾಳ ವೈದ್ಯರ ಬಣದ ಐದು ನಿರ್ದೇಶಕರ ಭರ್ಜರಿ ಗೆಲುವು
ಹೊನ್ನಾವರ ಸೆ.08: ತಾಲೂಕಿನ ಕೃಷಿ ಹುಟ್ಟುವಳಿ ಸಹಕಾರಿ ಮಾರಾಟ ಸಂಘಕ್ಕೆ ರವಿವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಕ್ಷೇತ್ರದ ನಿರ್ದೇಶಕರ ಆಯ್ಕೆಯ ಫಲಿತಾಂಶ…
ರಾಹುಗ್ರಸ್ತ ಚಂದ್ರಗ್ರಹಣ: ಮಂತ್ರಾಲಯ ಶ್ರೀಗಳಿಂದ ಧಂಡೋದಕ ಸ್ನಾನ, ರಾಯರ ವೃಂದಾವನಕ್ಕೆ ಜಲಾಭಿಷೇಕ
ರಾಯಚೂರು: ರಾಹುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಗ್ರಹಣ ಮುಕ್ತಾಯ ಬಳಿಕ ತುಂಗಭದ್ರಾ ನದಿಯಲ್ಲಿ…
ಕೆಂಪು ಸಮುದ್ರದಲ್ಲಿ ಟಾಟಾ ಫೈಬರ್ ಕೇಬಲ್ ಕಟ್; ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಇಂಟರ್ನೆಟ್ ವ್ಯತ್ಯಯ
ದುಬೈ: ಕೆಂಪು ಸಮುದ್ರ ಮಾರ್ಗವಾಗಿ ಸಾಗುವ ಫೈಬರ್ ಕೇಬಲ್ ತುಂಡಾಗಿರುವುದರಿಂದ ಜಾಗತಿಕ ಮಟ್ಟದಲ್ಲಿ ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೇಬಲ್ಗೆ ಹಾನಿಯಾದ…
ಜಪಾನ್ನಲ್ಲಿ ರಾಜಕೀಯ ಬಿರುಗಾಳಿ – ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ
ಜಪಾನ್, ಸೆಪ್ಟೆಂಬರ್ 07: ಜಪಾನ್ ಪ್ರಧಾನಿ ಶಿಗೆರು ಇಶಿಬಾ ಅಕಸ್ಮಾತ್ ರಾಜೀನಾಮೆ ನೀಡಿದ್ದು, ದೇಶದ ರಾಜಕೀಯದಲ್ಲಿ ಹೊಸ ತಿರುವು ಉಂಟುಮಾಡಿದೆ. ಆಡಳಿತಾರೂಢ…
ಸೆಪ್ಟೆಂಬರ್ 9, ಪ್ರಧಾನಿ ಮೋದಿ ಪಂಜಾಬ್ ಪ್ರವಾಸ – ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಸಾಧ್ಯತೆ
ಚಂಡೀಗಢ: ಸೆಪ್ಟೆಂಬರ್ 9ರಂದು ಪ್ರಧಾನಮಂತ್ರಿ ಮೋದಿ ಪ್ರವಾಹ ಪೀಡಿತ ಪಂಜಾಬ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವಿಪತ್ತು ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್…
ಖ್ಯಾತ ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗ
ಬೆಂಗಳೂರು, ಸೆ07: ಖ್ಯಾತ ವಾಗ್ಮಿ, ಚಿಂತಕ, ಅಂಕಣಕಾರ, ಬರಹಗಾರ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ…
ಗ್ರಹಣದ ಆಚರಣೆ ಹಿನ್ನೆಲೆಯಲ್ಲಿ ರಾಯರ ಮಠದಲ್ಲಿ ತೀರ್ಥ-ಪ್ರಸಾದ ವಿತರಣೆ ಬಂದ್
ರಾಯಚೂರು: ರಾಹುಗ್ರಸ್ತ ರಕ್ತಚಂದ್ರಗ್ರಹಣ ಕಾರಣದಿಂದಾಗಿ ಇಂದು ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುವ ನಿತ್ಯ ಪೂಜೆ ಮತ್ತು ಉತ್ಸವಗಳ ಕ್ರಮದಲ್ಲಿ…