ಬೆಂಗಳೂರು ಸೇರಿ ಹಲವಾರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 20: ಕಳೆದ ಮೂರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕೆಲವೆಡೆ ಧಾರಾಕಾರ ಮಳೆಯಿಂದ ಹಳ್ಳಗಳು…

ಗ್ರಾಹಕರಿಗೆ ಶುಭ ಸುದ್ದಿ – ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ ಪರಿಷ್ಕರಣೆ ಬಳಿಕ ಸೆಪ್ಟೆಂಬರ್ 22ರಿಂದ ನಂದಿನಿಯ ಕೆಲವು ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ,…

ರಾಷ್ಟ್ರಮಟ್ಟದ ಆಹಾರ ತಜ್ಞರಲ್ಲಿ ಮಿಂಚಿದ ಹಳದೀಪುರದ ಅಣ್ಣ ತಂಗಿ

ಹೊನ್ನಾವರ ಸೆ.17 : ಹಳದೀಪುರದಲ್ಲಿ ಮಾದರಿಯ ದೇಶಿ-ವಿದೇಶಿ ಹಣ್ಣು-ಹಂಪಲು ಬೆಳೆದು ಪ್ರಸಿದ್ಧರಾಗಿರುವ ಜಯಪ್ರಕಾಶ್ ಆಳ್ವೆ ಮತ್ತು ಪ್ರೇರಣಾ ಇವರ ಮಕ್ಕಳಾದ ರಜತ್…

ಕಲಬುರಗಿಗೆ ಸಿಎಂ ಭೇಟಿ, ಸರ್ದಾರ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ

ಕಲಬುರಗಿ, ಸೆಪ್ಟೆಂಬರ್ 17: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಗೆ ಆಗಮಿಸಿದರು. ನಗರದ ಎಸ್‌ವಿಪಿ ವೃತ್ತದಲ್ಲಿರುವ ಸರ್ದಾರ್ ಪಟೇಲ್…

ಹೈಕೋರ್ಟ್‌ನಲ್ಲಿ ಸೆ.22ಕ್ಕೆ ಬೈಕ್ ಟ್ಯಾಕ್ಸಿ ವಿಚಾರಣೆ – ಚಾಲಕರಿಗೆ ಸಿಹಿ ಸುದ್ದಿ ಸಿಗುತ್ತಾ?

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಇಲಾಖೆ ಮತ್ತು ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಜಟಾಪಟಿ ಮುಂದುವರೆದಿದ್ದು, ಸೆಪ್ಟೆಂಬರ್ 22ರಂದು ಬೈಕ್ ಟ್ಯಾಕ್ಸಿ ಭವಿಷ್ಯ…

ಬೆಂಗಳೂರಿನಲ್ಲಿ ರಾತ್ರಿ ಮಳೆ ತಾಂಡವ: ಮನೆಮೇಲೆ ಮರ ಬಿದ್ದು, ರಸ್ತೆ ಜಲಾವೃತ

ಬೆಂಗಳೂರು: ಮುನ್ಸೂಚನೆ ಇಲ್ಲದೆ ಬುಧವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ನಗರ ಅಸ್ತವ್ಯಸ್ತಗೊಂಡಿತು. ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ಬೃಹತ್ ಮರಗಳು…

ಚೆಸ್ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಭೂಮಿಕಾ ಹೆಗಡೆ

ಹೊನ್ನಾವರ ಸೆ.09 : ಅಂಕೋಲಾದ ಹಿಮಾಲಯ ಕಾಲೇಜಿನಲ್ಲಿ ನಡೆದ 2025-26 ನೆ ಶೈಕ್ಷಣಿಕ ವರ್ಷದ ಪದವಿಪೂರ್ವ ಕಾಲೇಜಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…

ಕಾರವಾರ ಶಾಸಕ ಸತೀಶ್ ಸೈಲ್ ಮತ್ತೇ ಬಂಧನ!

ಕಾರವಾರ ಸೆ.09: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ…

ಭಾರತದ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಎನ್​ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಒಟ್ಟು…

ಕರ್ನಾಟಕದ 13 ಜಿಲ್ಲೆಗಳಲ್ಲಿ ಮತ್ತೆ ಮಳೆ ಬರುವ ಸೂಚನೆ

ಬೆಂಗಳೂರು, ಸೆಪ್ಟೆಂಬರ್ 09: ಎರಡು ದಿನಗಳ ಬಳಿಕ ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ. ಮಾಣಿ, ಕೋಟಾ, ಕದ್ರಾ, ಬಂಟವಾಳ,ಬಂಡೀಪುರ, ಶಕ್ತಿನಗರ, ರಾಯಲ್ಪಾಡು, ಪುತ್ತೂರು, ಮಂಗಳೂರು, ಕೊಟ್ಟಿಗೆಹಾರ, ಕಾರವಾರ, ಗೋಕರ್ಣ, ಚಿಕ್ಕಬಳ್ಳಾಪುರ, ಅಂಕೋಲಾ, ಆಗುಂಬೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬಿಸಿಲ ವಾತಾವರಣವಿದೆ, ಎಚ್​​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.…