ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನದಲ್ಲಿ ಸಿದ್ದರಾಮಯ್ಯ ಕೋಪದ ಫೋಟೋವನ್ನ ಕ್ಲಿಕ್ಕಿಸಿದ ಸಿಎಂ ಬೊಮ್ಮಾಯಿ.!

ಬೆಂಗಳೂರು: ಚಿತ್ರಕಲಾ ಪರಿಷತ್​ನಲ್ಲಿ ಛಾಯಾಗ್ರಾಹಕರ ಸಂಘದಿಂದ ನಡೆದ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನವನ್ನು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಈ ವೇಳೆ ಪ್ರದರ್ಶನದಲ್ಲಿ ಇಡಲಾಗಿದ್ದ ವಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕೋಪದ ಫೋಟೋವನ್ನ ಕಂಡ ಸಿಎಂ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟಿದ್ದಾರೆ.