ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ.!

ಕೊಲಂಬೋ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಸಾರ್ವಜನಿಕ ಭದ್ರತೆ, ಕಾನೂನು ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಕು ಮತ್ತು ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿ ಘೋಷಣೆ ಸೂಕ್ತವಾಗಿದೆ ಎಂದು ಭಾನುವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *