ಕಸಾಪದಿಂದ ಸಚಿವರಿಗೆ ಸನ್ಮಾನ.

ಭಟ್ಕಳ್ : ಭಟ್ಕಳ್‌ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹಾಗೂ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಮಂಕಾಳು ವೈದ್ಯ ಅವರನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಚಿವರ ನಿವಾಸದಲ್ಲಿ ಅಭಿನಂದಿಸಿ ಸನ್ಮಾನಿಸಲಾಯ್ತು..

ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಹಿರಿಯ ಸಾಹಿತಿ ಡಾ. ಆರ್‌.ವಿ.ಸರಾಫ್‌, ಮಾನಸುತ್‌ ಶಂಭು ಹೆಗಡೆ, ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್‌, ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ್‌ ಸಂಘಟನಾ ಕಾರ್ಯದರ್ಶಿ, ಸಂತೋಷ ಆಚಾರ್ಯ , ಕಾರ್ಯಕಾರಿ ಸಮಿತಿ ಅಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು…‌