ತಡರಾತ್ರಿ ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಕೊಲೆ ಮಾಡಿದ ಕುಡುಕರು!


ಶಿವಮೊಗ್ಗ (ಜೂ.5) ತಡರಾತ್ರಿ ಮದ್ಯ ಮಾರಾಟ ವಿಚಾರವಾಗಿ ನಡೆದ ಗಲಾಟೆ ವೇಳೆ ಬಾರ್‌ ಕ್ಯಾಶಿಯರ್‌ಗೆ ಚೂರಿ ಇರಿದು ಕೊಂದಿರುವ ಘಟನೆ ತಾಲೂಕಿನ ಆಯನೂರು ಪಟ್ಟಣದಲ್ಲಿ ನಡೆದಿದೆ.

ಸಚಿನ್ (28) ಕೊಲೆಯಾದ ಬಾರ್ ಕ್ಯಾಶಿಯರ್. ಆಯನೂರು ಪಟ್ಟಣದ ನವರತ್ನ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್‌ ಆಗಿದ್ದ ಸಚಿನ್. ಆಯನೂರು ಕೋಟೆ ತಾಂಡದ ನಿರಂಜನ, ಮತ್ತು ಅಶೋಕ್ ನಾಯ್ಕ ಎಂಬುವವರು ಬಾರ್‌ಗೆ ಹೋಗಿದ್ದಾರೆ. ತಡರಾತ್ರಿ ಮದ್ಯ ಸರಬರಾಜು ಮಾಡುವಂತೆ ಹೇಳಿದ್ದಾರೆ. ಆದರೆ ಮಧ್ಯರಾತ್ರಿ ಆಗುವುದಿಲ್ಲ ಎಂದಿದ್ದಾರೆ. ಇದರಿಂದ ಕುಪಿತಗೊಂಡು ಅಲ್ಲಿನ ಸಿಬ್ಬಂದಿ ಜತೆ ಗಲಾಟೆ ಮಾಡಿದ್ದಾರೆ. ಕ್ಯಾಶಿಯರ್ ಸಚಿನ್ ಮೇಲೆ ಮೂವರೂ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ದುಷ್ಕೃತ್ಯ ಎಸಗಿರುವ ಆರೋಪಿಗಳು.

ಚಾಕು ಇರಿತಕ್ಕೆ ಗಂಭೀರ ಗಾಯಗೊಂಡ ಸಚಿನ್ ತಕ್ಷಣ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಸಚಿನ್ ಘಟನೆ ಸಂಬಂಧಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು