ಸಿದ್ದಾಪುರ : ಓಸಿ ಜುಗರಾಟ ಪೋಲೀಸರ ದಾಳಿ ಪ್ರಕರಣ ದಾಖಲು.

ಸಿದ್ದಾಪುರ : ಅಂಕೆ ಸಂಖ್ಯೆಗಳ ಮೇಲೆ ಹಣವನ್ನು ಪಂಥವಾಗಿ ಕಟ್ಟಿಸಿಕೊಂಡು ಓಸಿ ಜುಗರಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡ ಘಟನೆ ಪಟ್ಟಣದ ಭಗತ್ ಸಿಂಗ್ ಸರ್ಕಲ್ ಬಳಿ ನಡೆದಿದೆ
ಸುನಿಲ ಕೃಷ್ಣ ಆಚಾರ್ಯ ಕನಕದಾಸ ಗಲ್ಲಿ ಎನ್ನುವರ ಮೇಲೆ ಪ್ರಕರಣ ದಾಖಲಾಗಿದೆ
ಇನ್ಸ್ಪೆಕ್ಟರ್ ಕುಮಾರ್ ಕೆ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ರೂ 650 ನಗದು ಹಾಗೂ ಆಟಕ್ಕೆ ಬಳಸಿದ ಪರಿಕರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ