ಪ್ರತಿಪಕ್ಷಗಳ ಮುಂದಿನ ಸಮಾವೇಶ ಬೆಂಗಳೂರಿನಲ್ಲಿ; ಶರದ್ ಪವಾರ್ ಘೋಷಣೆ

ನವದೆಹಲಿ: ಪ್ರತಿಪಕ್ಷಗಳ ಮುಂದಿನ ಸಮಾವೇಶ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಗುರುವಾರ ಘೋಷಿಸಿದ್ದಾರೆ. ಈ ಹಿಂದಿನ ಪ್ರತಿಪಕ್ಷಗಳ ಸಮಾವೇಶ ಬಿಹಾರದ ಪಟ್ನಾದಲ್ಲಿ ಜೂನ್ 23ರಂದು ನಡೆದಿತ್ತು. 16 ರಾಜಕೀಯ ಪಕ್ಷಗಳು ಭಾಗವಹಿಸಿದ್ದವು.