ಸಿದ್ದಾಪುರ : ಬೆಂಗಳೂರು ಹೊನ್ನಾವರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಾರು ಪಲ್ಟಿ.

ಸಿದ್ದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ತಾಲೂಕಿನ ಗಡಿ ಭಾಗದ ಬೆಂಗಳೂರು ಹೊನ್ನಾವರ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ
ಪಶ್ಚಿಮ ಬಂಗಾಳ ಮೂಲದ ವರು ಎನ್ನಲಾದ ಪ್ರವಾಸಿಗರು ಜೋಗ ಜಲಪಾತವನ್ನು ವೀಕ್ಷಿಸಿ ಹೊನ್ನಾವರ ಕಡೆ ಹೋಗುತ್ತಿರುವಾಗ ತಾಲೂಕಿನ ಗಡಿ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದಿದೆ ನಾಲ್ವರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದ್ದು ಅದೃಷ್ಟ ವಷಾತ್ ಘಟನೆಯಲ್ಲಿ ಎಲ್ಲರೂ ಪ್ರಾಣಪಯದಿಂದ ಹಾರಾಗಿದ್ದಾರೆ
ಅತಿಯಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಪ್ರಯಾಣಿಕರಿಗೆ ಮಾರ್ಗ ಸರಿಯಾಗಿ ಕಾಣದೆ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ