ದೇವತಿಮಾಯಾ ದೇವಸ್ಥಾನಕ್ಕೆ ಬೇಟಿ ನೀಡಿ ದೇವಿಯ ದರ್ಶನ ಪಡೆದ ರೂಪಾಲಿ ಎಸ್.‌ ನಾಯ್ಕ..

ಕಾರವಾರ: ತಾಲೂಕಿನ ಹಣಕೋಣ ಗ್ರಾಮದ ಹಣಕೋಣಜೂಗದಲ್ಲಿ ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಶ್ರೀ ದೇವತಿಮಾಯಾ ದೇವಸ್ಥಾನದ “ಶ್ರೀ ದೇವಿಯ ಮೂರ್ತಿ ಹಾಗೂ ಕಲಶ ಪ್ರತಿಷ್ಠಾಪನಾ ಮಹೋತ್ಸವ” ಸಂದರ್ಭದಲ್ಲಿ ಕಾರವಾರ ಅಂಕೋಲ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಎಸ್ ನಾಯ್ಕ್ ಭೇಟಿ ನೀಡಿ ದೇವಿಯ ದರ್ಶನ ಪಡೆದು, ದೇವಿಯ ಕೃಪೆಗೆ ಪಾತ್ರರಾದರು.