ಭಟ್ಕಳ ಧರೆ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ: ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ

ಭಟ್ಕಳ: ಧರೆ ಕುಸಿದ ಮುಟ್ಟಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಿಎಂ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಸಚಿವ ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಶಿವರಾಮ ಹೆಬ್ಬಾರ್, ಶಾಸಕ ಸುನೀಲ್ ನಾಯ್ಕ, ರೂಪಾಲಿ ನಾಯ್ಕ ಸಿಎಂಗೆ ಸಾಥ್ ನೀಡಿದರು. ಮೃತರ ಕುಟುಂಬಸ್ಥರಿಗೆ ಸಿಎಂ ಸಾಂತ್ವನ ಹೇಳಿದರು.