ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕೆ.ಚಂದ್ರಶೇಖರ್ ರಾವ್‌

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು ಸಾಧಿಸಿದೆ. ತೆಲಂಗಾಣ ರಾಜ್ಯಪಾಲರಿಗೆ ಕೆ.ಚಂದ್ರಶೇಖರ್ ರಾವ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ವಂತ ಕಾರಿನಲ್ಲಿ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.