ಧಾರಾಕಾರ ಮಳೆಗೆ ಹೆದ್ದಾರಿಯ ಮೇಲೆ ಬಿದ್ದ ಮರ: ಕೆಲಕಾಲ ಸಂಚಾರ ಅಸ್ತವ್ಯಸ್ಥ.!

ಯಲ್ಲಾಪುರ: ಅಬ್ಬರದ ಮಳೆಯಿಂದಾಗಿ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಇಡಗುಂದಿ ಬಳಿ ರಸ್ತೆಯ ಮೇಲೆ ಮರವೊಂದು ಉರುಳಿಬಿದ್ದಿದೆ. ಹೀಗಾಗಿ ಹುಬ್ಬಳ್ಳಿ-ಅಂಕೋಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥಗೊಂಡು ಕೆಲಕಾಲ ಸಂಚಾರ ಬಂದ್ ಮಾಡಲಾಗಿತ್ತು. ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಮರ ತೆರವು ಗೊಳಿಸುತ್ತಿದ್ದಾರೆ.