ಸಾಂಪ್ರದಾಯಿಕ ಉಡುಗೆ ತೊಟ್ಟು ಧ್ವಜರೋಹಣ ಮಾಡಿದ ಕೋಟಾ ಶ್ರೀನಿವಾಸ ಪೂಜಾರಿ.!

ಕಾರವಾರ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸಂಪ್ರದಾಯಿಕ ಉಡುಗೆ ತೊಟ್ಟು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನಡೆಸಿದರು. ಪಂಜೆ ಉಟ್ಟು, ಶಲ್ಯ ಹೊದ್ದು ಸರಳತೆ ಮೆರೆದರು.