ಶ್ರಾವಣ ಮಾಸದ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ವೇ. ವೆಂಕಟರಮಣ ಭಟ್ಟ್ ಚಂದಗುಳಿ ಮಾರ್ಗದರ್ಶನದಲ್ಲಿ 40 ಕ್ಕೂ ಹೆಚ್ಚು ಮಾತೆಯರು ಕುಂಕುಮಾರ್ಚನೆ ನೆರವೇರಿಸಿದರು.