ಮುರುಘಾ ಮಠದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ

ಚಿತ್ರದುರ್ಗ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಮುರುಘಾ ಮಠದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಮಕ್ಕಳ ಬಳಿ ಮಾಹಿತಿ ಪಡೆಯುತ್ತಿದ್ದಾರೆ. ಈ ವೇಳೆ ಪ್ರತಿಯೊಬ್ಬ ಬಾಲಕಿಯರಿಂದ ಪಿನ್ ಟೂ ಪಿನ್ ವಿಚಾರಣೆ ಮಾಡಿ ಮಾಹಿತಿಯನ್ನು ಪಡೆದಿದ್ದಾರೆ. ನಂತರ ಬಾಲ ಮಂದಿರದಿಂದ ನೇರ ಮಠಕ್ಕೆ ಆಗಮಿಸಿದ್ದ ಜಯಶ್ರೀ ತೆರಳಿದ್ದಾರೆ. ಮಕ್ಕಳ ಹಕ್ಕು ರಕ್ಷಣಾ ಆಯೋಗದ ಜೊತೆ ಚಿತ್ರದುರ್ಗ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಭೇಟಿ‌ ನೀದಿದ್ದಾರೆ.