ಹುಲಿದಾಳಿಗೆ ಎಮ್ಮೆ ಕರು ಬಲಿ

ಕೊಡಗು: ಜಿಲ್ಲೆಯಲ್ಲಿ ವ್ಯಾಘ್ರದ ಉಪಟಳ ಮುಂದುವರೆದಿದೆ. ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ಸದಾ ಎಂಬುವವರಿಗೆ ಸೇರಿದ ಎಮ್ಮೆ ಕರುವನ್ನು ಹುಲಿ ಬಲಿ ತೆಗೆದುಕೊಂಡಿದೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ.